<p>ಪುತ್ತೂರು: ತಾಲ್ಲೂಕಿನ ನಿಡ್ಪಳ್ಳಿ ಗ್ರಾಮದ ಆನಾಜೆ ವ್ಯಾಪ್ತಿಯ ಹೊಳೆಯಿಂದ ಮರಳು ಕಳವು ಮಾಡಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸಂಪ್ಯ ಠಾಣೆ ಪೊಲೀಸರು ಪತ್ತೆ ಮಾಡಿ ವಾಹನವನ್ನು ವಶಕ್ಕೆ ಪಡೆದು, ಚಾಲಕ ಮತ್ತು ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p>.<p>ವಾಹನದಲ್ಲಿ ಮರಳು ತುಂಬಿ, ಅದರ ಮೇಲೆ ಸೆಂಟ್ರಿಂಗ್ ಕೆಲಸದ ಮರದ ಕಂಬಗಳನ್ನಿಟ್ಟುಕೊಂಡು ತೆರಳುತ್ತಿದ್ದ ಪೊಲೀಸರು ವಾಹನ ತಪಾಸಣೆ ನಡೆಸಿದ್ದ ವೇಳೆ ಮರದ ಕಂಬಗಳ ಅಡಿ ಮರಳು ಪತ್ತೆಯಾಗಿದೆ.</p>.<p>ವಾಹನದ ಚಾಲಕ ಕಡಬ ತಾಲ್ಲೂಕಿನ ಎಣ್ಮೂರಿನ ಪದ್ಮನಾಭ ಮತ್ತು ಮಾಲೀಕ ಆರ್ಯಾಪು ಗ್ರಾಮದ ಕುಂಜೂರು ನಿವಾಸಿ ಯತೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-29-2028904803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ತಾಲ್ಲೂಕಿನ ನಿಡ್ಪಳ್ಳಿ ಗ್ರಾಮದ ಆನಾಜೆ ವ್ಯಾಪ್ತಿಯ ಹೊಳೆಯಿಂದ ಮರಳು ಕಳವು ಮಾಡಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸಂಪ್ಯ ಠಾಣೆ ಪೊಲೀಸರು ಪತ್ತೆ ಮಾಡಿ ವಾಹನವನ್ನು ವಶಕ್ಕೆ ಪಡೆದು, ಚಾಲಕ ಮತ್ತು ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p>.<p>ವಾಹನದಲ್ಲಿ ಮರಳು ತುಂಬಿ, ಅದರ ಮೇಲೆ ಸೆಂಟ್ರಿಂಗ್ ಕೆಲಸದ ಮರದ ಕಂಬಗಳನ್ನಿಟ್ಟುಕೊಂಡು ತೆರಳುತ್ತಿದ್ದ ಪೊಲೀಸರು ವಾಹನ ತಪಾಸಣೆ ನಡೆಸಿದ್ದ ವೇಳೆ ಮರದ ಕಂಬಗಳ ಅಡಿ ಮರಳು ಪತ್ತೆಯಾಗಿದೆ.</p>.<p>ವಾಹನದ ಚಾಲಕ ಕಡಬ ತಾಲ್ಲೂಕಿನ ಎಣ್ಮೂರಿನ ಪದ್ಮನಾಭ ಮತ್ತು ಮಾಲೀಕ ಆರ್ಯಾಪು ಗ್ರಾಮದ ಕುಂಜೂರು ನಿವಾಸಿ ಯತೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-29-2028904803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>