<p><strong>ಪುತ್ತೂರು:</strong> ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಅನೇಕ ಕಡೆ ಹಲವಾರು ವರ್ಷಗಳಿಂದ ಆಗದ ಕೆಲಸಗಳು ಈ ಬಾರಿ ಆಗಿದೆ. ಅಭಿವೃದ್ಧಿ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ರಾಜಕೀಯ ಮಾಡುವುದಿಲ್ಲ. ಗ್ರಾಮದ ಅಭ್ಯುದಯವಾಗಲು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.</p>.<p>ತಾಲ್ಲೂಕಿನ ಶಾಂತಿಗೋಡು ಗ್ರಾಮದಲ್ಲಿ ಕಾಂಕ್ರಿಟೀಕರಣ ಮಾಡಲಾದ ಪಾಣಂಬು ರಸ್ತೆ ಉದ್ಘಾಟಿಸಿ ಅವರು ಮಾತನಾಡಿ, ನರಿಮೊಗರು ಗ್ರಾಮಕ್ಕೆ ₹3.50 ಕೋಟಿ ಅನುದಾನ ಒದಗಿಸಿದ್ದೇನೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಕ್ತಾರ ರವೀಂದ್ರ ರೈ ನೆಕ್ಕಿಲು, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಪಕ್ಷದ ಮುಖಂಡರಾದ ಬಾಬು ಶೆಟ್ಟಿ, ಚಂದ್ರಕಲಾ, ರಾಘವೇಂದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಅನೇಕ ಕಡೆ ಹಲವಾರು ವರ್ಷಗಳಿಂದ ಆಗದ ಕೆಲಸಗಳು ಈ ಬಾರಿ ಆಗಿದೆ. ಅಭಿವೃದ್ಧಿ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ರಾಜಕೀಯ ಮಾಡುವುದಿಲ್ಲ. ಗ್ರಾಮದ ಅಭ್ಯುದಯವಾಗಲು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.</p>.<p>ತಾಲ್ಲೂಕಿನ ಶಾಂತಿಗೋಡು ಗ್ರಾಮದಲ್ಲಿ ಕಾಂಕ್ರಿಟೀಕರಣ ಮಾಡಲಾದ ಪಾಣಂಬು ರಸ್ತೆ ಉದ್ಘಾಟಿಸಿ ಅವರು ಮಾತನಾಡಿ, ನರಿಮೊಗರು ಗ್ರಾಮಕ್ಕೆ ₹3.50 ಕೋಟಿ ಅನುದಾನ ಒದಗಿಸಿದ್ದೇನೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಕ್ತಾರ ರವೀಂದ್ರ ರೈ ನೆಕ್ಕಿಲು, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಪಕ್ಷದ ಮುಖಂಡರಾದ ಬಾಬು ಶೆಟ್ಟಿ, ಚಂದ್ರಕಲಾ, ರಾಘವೇಂದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>