ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರಾಮ್ದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ.ಕೆ, ಡಾ.ಸುಧಾ ಎಸ್. ರಾವ್, ಬಿ.ಐತ್ತಪ್ಪ ನಾಯ್ಕ, ರಾಮಚಂದ್ರ ಕಾಮತ್, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ. ಜೀವಂದರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ದೇವಳದ ವಾಸ್ತು ಎಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಮಾಜಿ ಆಡಳಿತ ಮೊಕ್ತೇಸರ ಎನ್.ಕೆ ಜಗನ್ನಿವಾಸ ರಾವ್,
ಮಾಜಿ ಮೊಕ್ತೇಸರರಾದ ಚಿದಾನಂದ ಬೈಲಾಡಿ, ರಮೇಶ್ ಬಾಬು, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯೆ ನಯನಾ ರೈ, ರತ್ನಾಕರ ನಾಕ್, ಕಿಟ್ಟಣ್ಣ ಗೌಡ, ರಾಧಾಕೃಷ್ಣ ಗೌಡ, ಅರುಣ್ ಕುಮಾರ್ ಪುತ್ತಿಲ, ಶ್ರೀಧರ್ ಪಟ್ಲ, ಪದ್ಮನಾಭ ಶೆಟ್ಟಿ, ರಾಜೇಶ್ ಬನ್ನೂರು, ಗಣೇಶ್ ಕೆದಿಲಾಯ, ಎಚ್.ಉದಯ, ಯು.ಲೋಕೇಶ್ ಹೆಗ್ಡೆ, ಭಾಸ್ಕರ್ ಬಾರ್ಯ, ಜಯರಾಜ್ ಭಂಡಾರಿ, ಮಾಧವ ಪೂಜಾರಿ ಇದ್ದರು.