ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ಪುತ್ತೂರು ದೇವಳಕ್ಕೆ ₹7 ಲಕ್ಷದ ಬೆಳ್ಳಿ ಛತ್ರಿ ಸಮರ್ಪಣೆ

ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಳದ ಪವಿತ್ರಪಾಣಿ ದಂಪತಿಯ ಕೊಡುಗೆ
Published : 15 ಫೆಬ್ರುವರಿ 2026, 2:23 IST
Last Updated : 15 ಫೆಬ್ರುವರಿ 2026, 2:23 IST
ಫಾಲೋ ಮಾಡಿ
Comments
ಪುತ್ತೂರು ತಾಲ್ಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಳದ ಪವಿತ್ರಪಾಣಿ ಕೇಶವ ಭಟ್ ಕೆ.ಕೂವೆತೋಟ ಮತ್ತು ಕೆ.ಶಾಂತಕುಮಾರಿ ದಂಪತಿ 2.640 ಕೆ.ಜಿ. ₹ 7ಲಕ್ಷ ಮೌಲ್ಯದ ಬೆಳ್ಳಿ ಛತ್ರಿ (ಕೊಡೆ)ಯನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಕೊಡುಗೆಯಾಗಿ ಸಮರ್ಪಿಸಿದರು
ಪುತ್ತೂರು ತಾಲ್ಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಳದ ಪವಿತ್ರಪಾಣಿ ಕೇಶವ ಭಟ್ ಕೆ.ಕೂವೆತೋಟ ಮತ್ತು ಕೆ.ಶಾಂತಕುಮಾರಿ ದಂಪತಿ 2.640 ಕೆ.ಜಿ. ₹ 7ಲಕ್ಷ ಮೌಲ್ಯದ ಬೆಳ್ಳಿ ಛತ್ರಿ (ಕೊಡೆ)ಯನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಕೊಡುಗೆಯಾಗಿ ಸಮರ್ಪಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT