ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಅಧ್ಯಕ್ಷತೆವಹಿಸಿದ್ದರು. ಪ್ರಮುಖರಾದ ಎಚ್ ವಸಂತ್ ಬೆರ್ನಾಡ್, ಪ್ರವೀಣ್ ಕುಮಾರ್ ಬೊಳ್ಳೂರು, ಪದ್ಮಾವತಿ ಶೆಟ್ಟಿ, ಅಶೋಕ್ ಪೂಜಾರ್, ಹಳೆಯಂಗಡಿ ಪ್ರಜಾಪ್ರತಿನಿಧಿ ಸಮಿತಿಯ ಅಧ್ಯಕ್ಷ ಧನರಾಜ್ ಕೋಟ್ಯಾನ್, ಅಬ್ದುಲ್ ಅಝೀಝ್, ಅಬ್ದುಲ್ ಖಾದರ್, ಸತೀಶ್ ಕೋಟ್ಯಾನ್ ಕೊಳುವೈಲು, ನವೀನ್ ಸಾಲ್ಯಾನ್ ಇದ್ದರು.