<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<p><strong>ಮಂಗಳೂರು: </strong>ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು ಗಾಳಿ ಸಹಿತ ಮಳೆ ಸುರಿಯಿತು. ಬೆಳಿಗ್ಗೆ 5.40 ಸುಮಾರಿಗೆ ಆರಂಭಗೊಂಡ ಮಳೆ 8.30ರ ತನಕವೂ ಸುರಿಯುತ್ತಿತ್ತು.ಬಿಸಿಲಿನ ಝಳದಿಂದ ಬಸವಳಿದ ಜನರಿಗೆ ತಂಪು ನೀಡಿತು.</p>.<p>ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರಿಗೆ ತೊಂದರೆಯಾಯಿತು. ಮೋಡಗಳು ದಟ್ಟೈಸಿದ್ದ ಕಾರಣ ಬೆಳಕು ಮಬ್ಬಾಗಿತ್ತು. ವಾಹನಗಳು ಹೆಡ್ಲೈಟ್ ಹಾಕಿಕೊಂಡೇ ಸಂಚರಿಸಿದವು.ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.</p>.<p>ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಯುವನೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮೃತನನ್ನು ಭರತ್ ಎಂದು ಗುರುತಿಸಲಾಗಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ.</p>.<p><em><strong>ಪ್ರಜಾವಾಣಿಯ ಛಾಯಾಗ್ರಹಕ ಗೋವಿಂದರಾಜ ಜವಳಿಮಂಗಳೂರು ಮಳೆಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<p><strong>ಮಂಗಳೂರು: </strong>ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು ಗಾಳಿ ಸಹಿತ ಮಳೆ ಸುರಿಯಿತು. ಬೆಳಿಗ್ಗೆ 5.40 ಸುಮಾರಿಗೆ ಆರಂಭಗೊಂಡ ಮಳೆ 8.30ರ ತನಕವೂ ಸುರಿಯುತ್ತಿತ್ತು.ಬಿಸಿಲಿನ ಝಳದಿಂದ ಬಸವಳಿದ ಜನರಿಗೆ ತಂಪು ನೀಡಿತು.</p>.<p>ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರಿಗೆ ತೊಂದರೆಯಾಯಿತು. ಮೋಡಗಳು ದಟ್ಟೈಸಿದ್ದ ಕಾರಣ ಬೆಳಕು ಮಬ್ಬಾಗಿತ್ತು. ವಾಹನಗಳು ಹೆಡ್ಲೈಟ್ ಹಾಕಿಕೊಂಡೇ ಸಂಚರಿಸಿದವು.ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.</p>.<p>ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಯುವನೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮೃತನನ್ನು ಭರತ್ ಎಂದು ಗುರುತಿಸಲಾಗಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ.</p>.<p><em><strong>ಪ್ರಜಾವಾಣಿಯ ಛಾಯಾಗ್ರಹಕ ಗೋವಿಂದರಾಜ ಜವಳಿಮಂಗಳೂರು ಮಳೆಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>