<p><strong>ಉಜಿರೆ (ದಕ್ಷಿಣ ಕನ್ನಡ):</strong> ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಇಲ್ಲಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ 5 ಕಿ.ಮೀ. ಮಳೆಯಲ್ಲಿ ಓಟ್ (ರೈನಥಾನ್) ಪುರುಷರ ವಿಭಾಗದಲ್ಲಿ ಬಾಗಲಕೋಟೆಯ ಶಿವಾನಂದ ಚಿಗಾರಿ, ಮಹಿಳೆಯರ ವಿಭಾಗದಲ್ಲಿ ಧಾರವಾಡದ ಶಹಿನ್ ಎಸ್.ಡಿ. ಪ್ರಥಮ ಸ್ಥಾನ ಪಡೆದು ತಲಾ ₹10 ಸಾವಿರ ನಗದು ಮತ್ತು ಚಿನ್ನದ ಪದಕ ಗೆದ್ದುಕೊಂಡರು.</p>.<p>ಬೆಳ್ತಂಗಡಿ ರೋಟರಿ ಕ್ಲಬ್, ಎಸ್ಡಿಎಂ ಶಿಕ್ಷಣ ಸಂಸ್ಥೆಗಳು, ವ್ಯಾಯಾಮ್ ಉಜಿರೆ ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಸ್ಪರ್ಧೆ ನಡೆಯಿತು.</p>.<p>ಸ್ಪರ್ಧೆಯ ಫಲಿತಾಂಶ: ನಾಗರಾಜ್ ಹುಬ್ಬಳ್ಳಿ (ದ್ವಿತೀಯ– ₹7 ಸಾವಿರ ನಗದು, ಬೆಳ್ಳಿ ಪದಕ), ರಂಗಣ್ಣ, ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು, ಎಡಪದವು(ತೃತೀಯ– ₹ 5 ಸಾವಿರ ನಗದು, ಕಂಚಿನ ಪದಕ).</p>.<p class="Subhead">ಮಹಿಳೆಯರ ವಿಭಾಗ: ಚರಿಷ್ಮಾ ಆಳ್ವಾಸ್ ಕಾಲೇಜು, ಮೂಡುಬಿದಿರೆ (ದ್ವಿತೀಯ– ₹7 ಸಾವಿರ ನಗದು, ಬೆಳ್ಳಿ ಪದಕ), ಪ್ರಣಮ್ಯಾ, ಆಳ್ವಾಸ್ ಕಾಲೇಜು, ಮೂಡುಬಿದಿರೆ (ತೃತೀಯ–₹5 ಸಾವಿರ ನಗದು ಮತ್ತು ಕಂಚಿನ ಪದಕ).</p>.<p>ಸಮಾರೋಪದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ (ದಕ್ಷಿಣ ಕನ್ನಡ):</strong> ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಇಲ್ಲಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ 5 ಕಿ.ಮೀ. ಮಳೆಯಲ್ಲಿ ಓಟ್ (ರೈನಥಾನ್) ಪುರುಷರ ವಿಭಾಗದಲ್ಲಿ ಬಾಗಲಕೋಟೆಯ ಶಿವಾನಂದ ಚಿಗಾರಿ, ಮಹಿಳೆಯರ ವಿಭಾಗದಲ್ಲಿ ಧಾರವಾಡದ ಶಹಿನ್ ಎಸ್.ಡಿ. ಪ್ರಥಮ ಸ್ಥಾನ ಪಡೆದು ತಲಾ ₹10 ಸಾವಿರ ನಗದು ಮತ್ತು ಚಿನ್ನದ ಪದಕ ಗೆದ್ದುಕೊಂಡರು.</p>.<p>ಬೆಳ್ತಂಗಡಿ ರೋಟರಿ ಕ್ಲಬ್, ಎಸ್ಡಿಎಂ ಶಿಕ್ಷಣ ಸಂಸ್ಥೆಗಳು, ವ್ಯಾಯಾಮ್ ಉಜಿರೆ ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಸ್ಪರ್ಧೆ ನಡೆಯಿತು.</p>.<p>ಸ್ಪರ್ಧೆಯ ಫಲಿತಾಂಶ: ನಾಗರಾಜ್ ಹುಬ್ಬಳ್ಳಿ (ದ್ವಿತೀಯ– ₹7 ಸಾವಿರ ನಗದು, ಬೆಳ್ಳಿ ಪದಕ), ರಂಗಣ್ಣ, ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು, ಎಡಪದವು(ತೃತೀಯ– ₹ 5 ಸಾವಿರ ನಗದು, ಕಂಚಿನ ಪದಕ).</p>.<p class="Subhead">ಮಹಿಳೆಯರ ವಿಭಾಗ: ಚರಿಷ್ಮಾ ಆಳ್ವಾಸ್ ಕಾಲೇಜು, ಮೂಡುಬಿದಿರೆ (ದ್ವಿತೀಯ– ₹7 ಸಾವಿರ ನಗದು, ಬೆಳ್ಳಿ ಪದಕ), ಪ್ರಣಮ್ಯಾ, ಆಳ್ವಾಸ್ ಕಾಲೇಜು, ಮೂಡುಬಿದಿರೆ (ತೃತೀಯ–₹5 ಸಾವಿರ ನಗದು ಮತ್ತು ಕಂಚಿನ ಪದಕ).</p>.<p>ಸಮಾರೋಪದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>