ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಮೊಹೀಯುದ್ದೀನ್ ಬಾವ, ಜೆ.ಆರ್.ಲೋಬೊ, ಪ್ರಮುಖರಾದ ಇಬ್ರಾಹಿಂ ಕೋಡಿಜಾಲ್, ಮಿಥುನ್ ರೈ, ಮಮತಾ ಗಟ್ಟಿ, ಶಶಿಧರ್ ಹೆಗ್ಡೆ, ಬೇಬಿ ಕುಂದರ್, ವೆಲೇರಿಯನ್ ಸಿಕ್ವೇರಾ, ಜೆ.ಅಬ್ದುಲ್ ಸಲೀಂ, ಅಬ್ದುಲ್ ರವೂಫ್, ಪದ್ಮನಾಭ ನರಿಂಗಾನ, ಮೊಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ಮಹಾಬಲ ಮಾರ್ಲ, ಲುಕ್ಮಾನ್ ಬಂಟ್ವಾಳ, ಸವಾದ್ ಸುಳ್ಯ, ವಿಶ್ವಾಸ್ ಕುಮಾರ್ ದಾಸ್, ಅಬ್ಬಾಸ್ ಅಲಿ, ಸುಭಾಷ್ ಚಂದ್ರ ಕೊಲ್ನಾಡ್, ನೀರಜ್ ಚಂದ್ರ ಪಾಲ್, ಶುಭೋದಯ ಆಳ್ವ, ಟಿ.ಕೆ.ಸುಧೀರ್, ಶಬೀರ್ ಎಸ್., ಮೊಹಮ್ಮದ್ ಅಲ್ತಾಫ್, ಸಿ.ಎಂ. ಮುಸ್ತಫಾ, ರಮಾನಂದ ಪೂಜಾರಿ, ನಿತ್ಯಾನಂದ ಶೆಟ್ಟಿ, ರಮಾನಾಥ ವಿಟ್ಲ, ಭಾಸ್ಕರ್ ರಾವ್, ದಿನೇಶ್ ರಾವ್, ಲಕ್ಷ್ಮೀ ನಾಯರ್, ಪ್ರತಿಭಾ ಕುಳಾಯಿ, ಮಂಜುಳಾ ನಾಯ್ಕ್, ಸಬಿತಾ ಮಿಸ್ಕಿತ್, ಶಾಂತಲಾ ಗಟ್ಟಿ ಪಾಲ್ಗೊಂಡಿದ್ದರು. ಶಾಹುಲ್ ಹಮೀದ್ ನಿರೂಪಿಸಿದರು.