ಧರ್ಮೋತ್ಥಾನ ಟ್ರಸ್ಟ್ ಆಡಳಿತ ಮಂಡಳಿ: ಡಿ. ವೀರೇಂದ್ರ ಹೆಗ್ಗಡೆ (ಅಧ್ಯಕ್ಷರು), ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್ (ಸದಸ್ಯರು),ನೇಮಿರಾಜ ಜೈನ್ (ನಿರ್ದೇಶಕರು) ಎ.ವಿ ಶೆಟ್ಟಿ (ಕಾರ್ಯದರ್ಶಿ) ಕಳೆದ 12 ವರ್ಷಗಳಲ್ಲಿ ವಿಜಯಾ ಬ್ಯಾಂಕಿನ ನಿವೃತ್ತ ಅಧಿಕಾರಿ ಹರಿರಾಮಶೆಟ್ಟಿ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ. ಅವರ ಸ್ವಯಂ ನಿವೃತ್ತಿ ಬಳಿಕ ಪ್ರಸ್ತುತ ನೇಮಿರಾಜ್ ಜೈನ್ ನಿರ್ದೇಶಕರಾಗಿದ್ದಾರೆ.