ಬಂಟ್ಸ್ ಕತಾರ್ನ ಪದ್ಮಶ್ರೀ ಆರ್ ಶೆಟ್ಟಿ ಅವರು ‘ಅಮೃತಸಿರಿ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಸದಾಶಿವ ಶೆಟ್ಟಿ, ಸುಜಾತಾ ಶೆಟ್ಟಿ, ಉಪೇಂದ್ರ ಶೆಟ್ಟಿ, ಪ್ರಗತಿ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಬಂಟರ ಸಮುದಾಯದ ಸಾಧಕಿಯರಾದ ಭಾರತಿ ಶೆಟ್ಟಿ, ಶಕುಂತಳಾ ಶೆಟ್ಟಿ, ರೀನಾ ಶೆಟ್ಟಿ, ಮಲ್ಲಿಕಾ ಚೌಟ, ಹಸ್ತಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.