ನಿವೃತ್ತ ಶಿಕ್ಷಕ ಕೆ.ರಮೇಶ್ ನಾಯ್ಕ್ ರಾಯಿ ಮಾತನಾಡಿದರು. ಪಕ್ಷದ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಬಿ.ಪದ್ಮಶೇಖರ್ ಜೈನ್, ಎನ್ಎಸ್ಯುಐ ಜಿಲ್ಲಾ ಘಟಕದ ಉಪಾಧ್ಯಕ್ಷ ಪವನ್ ಸಾಲಿಯಾನ್, ಅಂಕುಶ್, ಅನ್ವಿತ್ ಕಟೀಲು, ನಜೀಬ್, ಮಲ್ಲಿಕಾ ವಿ. ಶೆಟ್ಟಿ, ಜಯಂತಿ ಪೂಜಾರಿ, ನವಾಝ್ ಬಡಕಬೈಲು ಇದ್ದರು.