ಈ ಬಗ್ಗೆ ಹಿದಾಯತ್ ಅಡ್ಡೂರ್, ಕೆಎನ್ಆರೈ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಇ ಮೂಳೂರು, ಬಿ.ಡಬ್ಲ್ಯು.ಎಫ್ ಅಧ್ಯಕ್ಷ ಮಹಮ್ಮದ್ ಅಲಿ ಉಚ್ಚಿಲ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಸಲೀಂ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ, ಜಿಲ್ಲಾಧಿಕಾರಿಯನ್ನು ಅಭಿನಂದಿಸಿದ್ದಾರೆ.