ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹೇಶ್ ಕುಮಾರ್ ಕೆ.ಎಸ್, ಕೃಷ್ಣಮೂರ್ತಿ ಭಟ್,ಕೇನ್ಯ ರವೀಂದ್ರನಾಥ ಶೆಟ್ಟಿ, ಮಾಧವ.ಡಿ, ಬಾಲಕೃಷ್ಣ ಬಳ್ಳೇರಿ, ರಾಜೀವಿ ಆರ್. ರೈ, ದಮಯಂತಿ ಕೂಜುಗೋಡು, ದೇವಳದ ಹೆಬ್ಬಾರ್ ಷಣ್ಮುಖ ಉಪಾರ್ಣ, ಕುಕ್ಕೆ ಕ್ಷೇತ್ರದ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಸಮಿತಿ ಸದಸ್ಯ ಶಿವರಾಮ ರೈ, ಸಹಸ್ರಾರು ಭಕ್ತರು ಇರಿದ್ದರು.