ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ: ರವೀಂದ್ರ ಹೊಸ ಕಾರ್ಯನಿರ್ವಹಣಾಧಿಕಾರಿ

Last Updated 13 ನವೆಂಬರ್ 2019, 11:58 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ರವೀಂದ್ರ ಎಂ.ಎಚ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಕುಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಆಗಿದ್ದು, ಇತ್ತೀಚೆಗೆ ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆಗೊಂಡಿದ್ದ ರವೀಂದ್ರ ಅವರನ್ನು ಮರು ನಿಯೋಜನೆ ಮಾಡಲಾಗಿದೆ.

ರವೀಂದ್ರ ಅವರ ವರ್ಗಾವಣೆ ಬಳಿಕ ಕುಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಉಪವಿಭಾಗಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT