ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಗೌಡ, ಸಹಾಯಕ ಪ್ರಾಧ್ಯಾಪಕ ಅಭಿಷೇಕ್ ಸುವರ್ಣ, ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ, ಸಹ ಶಿಬಿರಾಧಿಗಳಾದ ಧನ್ಯ ಪಿ.ಟಿ., ಚೈತ್ರಾ ಭಾಗವಹಿಸಿದ್ದರು. ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ವಾಸುದೇವ ಎನ್.ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುಷ್ಪಾ ಎನ್. ವಂದಿಸಿದರು. ಎನ್ಎಸ್ಎಸ್ ಕಾರ್ಯದರ್ಶಿ ವೈಷ್ಣವಿ ಕೆ.ನಿರೂಪಿಸಿದರು.