ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮಂಗಳೂರು: ಹಾರೆ, ಪಿಕಾಸು, ಬುಟ್ಟಿ ಪ್ರದರ್ಶಿಸಿ ಪ್ರತಿಭಟನೆ

Published : 17 ಸೆಪ್ಟೆಂಬರ್ 2025, 5:27 IST
Last Updated : 17 ಸೆಪ್ಟೆಂಬರ್ 2025, 5:27 IST
ಫಾಲೋ ಮಾಡಿ
Comments
ಜಿಲ್ಲೆಯ ಕಾರ್ಮಿಕರ ಪಾಲಿಗೆ ಕೆಂಪುಕಲ್ಲು ಮರಳು ಅನ್ನದ ಬಟ್ಟಲಿನಂತೆ. ಇವು ಇಲ್ಲದೇ ಇಲ್ಲಿ ನಿರ್ಮಾಣ ಕಾರ್ಯ ಸ್ತಬ್ಧವಾಗುತ್ತದೆ. ಸರ್ಕಾರದ ನೀತಿಯಿಂದ ಶೇ 75ರಷ್ಟಯ ಕಾರ್ಮಿಕರು ಸಮಸ್ಯೆ ಎದುರಿಸುವಂತಾಗಿದೆ‌.
ಉಮಾನಾಥ ಕೋಟ್ಯಾನ್‌, ಶಾಸಕ
ಮರಳು ಕೆಂಪುಕಲ್ಲು ಪೂರೈಕೆ ಸ್ಥಗಿತವಾಗುವಂತೆ ಮಾಡಿರುವುದು ಜಿಲ್ಲೆಯ ಜನರ ವಿರುದ್ದದ ಕಾಂಗ್ರೆಸ್ ನಡೆಸುತ್ತಿರುವ ಷಡ್ಯಂತ್ರದ ಭಾಗ. ಹಿಂದೂ ವಿರೋಧಿ ಧೋರಣೆಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಜನರ ಹೊಟ್ಟೆಗೆ ಹೊಡೆಯುತ್ತಿದೆ.
ಡಾ.ವೈ.ಭರತ್ ಶೆಟ್ಟಿ, ಶಾಸಕ
ಜಿಲ್ಲೆಯವರೇ ಆದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ವಿದೇಶ ಸುತ್ತುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಈಚೆಗೆ ಜಿಲ್ಲೆಗೇ ಭೇಟಿ ನೀಡುತ್ತಿಲ್ಲ. ಜನರ ಕಷ್ಟಗಳನ್ನು ಕೇಳುವವರಿಲ್ಲದ ಸ್ಥಿತಿ ಇದೆ
ಡಿ.ವೇದವ್ಯಾಸ ಕಾಮತ್‌, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT