ಸಂಸದರ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ,
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯಿತಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.