ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎ.ಟಿ ಅಬ್ದುಲ್ ಖಾದರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಬಿ.ಎಸ್ ಇಸ್ಮಾಯಿಲ್, ಉಳ್ಳಾಲ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಸಲಾಂ ಕೆ.ಸಿ ರೋಡ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸುರೇಖಾ, ಸಿದ್ದಿಕ್ ಕೊಳಂಗರೆ, ಗ್ರಾ.ಪಂ ಸದಸ್ಯ ವೈಭವ್ ಶೆಟ್ಟಿ, ವಿನು ಶೆಟ್ಟಿ, ಮಖ್ಯಾರ್ ಖಾದರ್, ಟಿ.ಎಂ. ಇಬ್ರಾಹಿಂ, ಯಾಕೂಬ್ ಪಿಲಿಕೂರು, ಗೋಪಾಲ್ ತಲಪಾಡಿ, ಇಬ್ರಾಹಿಂ ಕೆಸಿ ರೋಡ್, ಸೋಷಿಯಲ್ ಫಾರೂಕ್, ಅಶ್ರಫ್ ಕೆ.ಸಿ ನಗರ, ಸಲಾಂ ಪಿಲಿಕೂರು ಇದ್ದರು.