ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು. ಪತ್ರಕರ್ತರ ನಿಯೋಗದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಸತ್ಯವತಿ ಕೆ., ವಿಜಯ್ ಕೋಟ್ಯಾನ್ ಪಡು, ಭಾಸ್ಕರ್ ರೈ ಕಟ್ಟ, ಹರೀಶ್ ಮೋಟುಕಾನ, ಪತ್ರಕರ್ತರಾದ ಸುಖಪಾಲ್ ಪೊಳಲಿ, ನಿಖಿಲ್ ಇದ್ದರು.