ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಸರ್ಫರಾಜ್ ನವಾಝ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ನವಾಲ್ ಬಿ.ಕೆ, ನವೀದ್ ಆಕ್ತರ್, ಇಸ್ಮಾಯಿಲ್ ಬಿ.ಎಸ್, ಮೊಹಮ್ಮದ್ ಕಬೀರ್, ಸೌಹಾನ್ ಎಸ್.ಕೆ, ಇಸ್ಮಾಯಿಲ್ ಸಿದ್ದಿಕ್, ಫಯಾಜ್ ಅಮ್ಮೇಮಾರ್ ಇದ್ದರು.