<p><strong>ಉಜಿರೆ:</strong>ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸದಸ್ಯರ ಸಂಘಟಿತ ಪ್ರಯತ್ನಗಳಿಂದ ಬೆಳ್ತಂಗಡಿ ರೋಟರಿ ಕ್ಲಬ್ಗೆ ಉತ್ತಮ ಮಾನ್ಯತೆ ಮತ್ತು ಗೌರವ ಲಭಿಸಿದೆ ಎಂದರು.</p>.<p>ನೂತನ ಅಧ್ಯಕ್ಷ ಅನಂತಭಟ್ ಮಾತನಾಡಿ, ಉಜಿರೆಯಲ್ಲಿ ರಾಜ್ಯಮಟ್ಟದ ರಬ್ಬರ್ ಕೃಷಿಕರ ಸಮ್ಮೇಳನ ನಡೆಸಲಾಗುವುದು ಎಂದರು.</p>.<p>ರಕ್ಷಾ ರಾಗ್ನೇಶ್ ವರದಿ ಮಂಡಿಸಿದರು.</p>.<p>ಉಜಿರೆ ಶರತ್ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ವಿದ್ಯಾ ಕುಮಾರ್ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಜಿರೆ:</strong>ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸದಸ್ಯರ ಸಂಘಟಿತ ಪ್ರಯತ್ನಗಳಿಂದ ಬೆಳ್ತಂಗಡಿ ರೋಟರಿ ಕ್ಲಬ್ಗೆ ಉತ್ತಮ ಮಾನ್ಯತೆ ಮತ್ತು ಗೌರವ ಲಭಿಸಿದೆ ಎಂದರು.</p>.<p>ನೂತನ ಅಧ್ಯಕ್ಷ ಅನಂತಭಟ್ ಮಾತನಾಡಿ, ಉಜಿರೆಯಲ್ಲಿ ರಾಜ್ಯಮಟ್ಟದ ರಬ್ಬರ್ ಕೃಷಿಕರ ಸಮ್ಮೇಳನ ನಡೆಸಲಾಗುವುದು ಎಂದರು.</p>.<p>ರಕ್ಷಾ ರಾಗ್ನೇಶ್ ವರದಿ ಮಂಡಿಸಿದರು.</p>.<p>ಉಜಿರೆ ಶರತ್ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ವಿದ್ಯಾ ಕುಮಾರ್ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>