ದೇಗುಲಕ್ಕೆ ಭೇಟಿ ನೀಡಿದ ವೇಳೆ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸ, ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್. ಪ್ರಸಾದ್, ಶೋಭಾ ಗಿರಿಧರ್, ವನಜಾ ವಿ.ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ಪ್ರಮುಖರಾದ ಶ್ರೀಕುಮಾರ್ ಬಿಲದ್ವಾರ, ದಿನೇಶ್ ಸಂಪ್ಯಾಡಿ, ವೆಂಕಟ್ ವಲಲಂಬೆ, ಪ್ರಸಾದ್ ಕೆ.ರೈ ಇದ್ದರು.