ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧನಾ ಆಶ್ರಮದ ಸ್ವಾಮೀಜಿ ಭೇಟಿ

Last Updated 9 ಸೆಪ್ಟೆಂಬರ್ 2021, 4:14 IST
ಅಕ್ಷರ ಗಾತ್ರ

ಉಜಿರೆ: ಗುಜರಾತಿನ ಓಂಕಾರ್ ಸಾಧನಾ ಆಶ್ರಮದ ಮಾಧವತೀರ್ಥಜಿ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥೇಶ್ವರನ ದರ್ಶನ ಮಾಡಿ, ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದರು. ‘ಮಂಜೂಷಾ’ ವಸ್ತು ಸಂಗ್ರಹಾಲಯ, ಅನ್ನಪೂರ್ಣ ಭೋಜನಾಲಯ, ಬಾಹುಬಲಿ ಬೆಟ್ಟ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನವನ್ನು ವೀಕ್ಷಿಸಿ, ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT