ರೆಡ್ ಕ್ರಾಸ್ ಸಂಸ್ಥೆಯ ಪ್ರಭಾಕರ ಶರ್ಮ, ಮಂಗಳೂರು ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಚಂದ್ರಶೇಖರಯ್ಯ, ಕಾರ್ಪೋರೇಷನ್ ಬ್ಯಾಂಕಿನ ನಿವೃತ್ತ ಅಧಿಕಾರಿಗಳಾದ ಪಾಂಡು ರಂಗ ಆಚಾರ್ಯ, ಗಣೇಶ್ ಶೆಣೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಇನ್ನರ್ ವೀಲ್ ಮಂಗಳೂರು ನಾರ್ತ್ ಅಧ್ಯಕ್ಷೆ ವಸಂತಿ ಕಾಮತ್, ಗೀತಾ ರೈ, ಜಿಲ್ಲಾ ರೆಡ್ ಕ್ರಾಸ್ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ಸದಸ್ಯ ರವೀಂದ್ರ ನಾಥ ಉಚ್ಚಿಲ್, ಯೋಗ ಶಿಕ್ಷಕಿ ದೇವಿಕಾ ಪುರುಷೋತ್ತಮ ಇದ್ದರು. ಭಾಸ್ಕರ್ ರೈ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್ ವಂದಿಸಿದರು.
ವಿಭಾ ಎಸ್ ನಾಯಕ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ತಬಲಾದಲ್ಲಿ ಅಶ್ವಿತ್ ಹಾಗೂ ಹಾರ್ಮೂನಿಯಂನಲ್ಲಿಅತ್ರಯ್ ಸಹಕರಿಸಿದರು.