ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೆರೊ, ಪ್ರಾನ್ಸಿಸ್ ಪಿಂಟೊ, ಗ್ರೆಗೋರಿ ಡಿಸಿಲ್ವ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೊ, ರೋಟರಿ ಜಿಲ್ಲಾ ಮಾಜಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಇದ್ದರು.