ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಡಿ., ಉಪಾಧ್ಯಕ್ಷ ವೆಂಕಟರಮಣ ಬೋರ್ಕರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ರಾಜಾರಾಮ್, ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ಡಿ., ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಆರ್.ಸಿ. ನಾರಾಯಣ್, ನಾಗೇಶ್, ಗುತ್ತಿಗೆದಾರರಾದ ಉಡುಪಿ ಕೇದಾರನಾಥ ಕನ್ಸ್ಟ್ರಕ್ಷನ್ ಕೆಮ್ತೂರು ಕೃಷ್ಣಮೂರ್ತಿ ಭಟ್, ಜುನೈದ್ ಪುತ್ತೂರು ಇದ್ದರು. ಪದ್ಮನಾಭ ಬೋರ್ಕರ್ ಸ್ವಾಗತಿಸಿ ವಂದಿಸಿದರು. ರಾಧಾಕೃಷ್ಣ ಬೋರ್ಕರ್ ನಿರೂಪಿಸಿದರು.