<p>ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು.</p>.<p>ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು. ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.</p>.<p>ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು.</p>.<p>ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು. ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.</p>.<p>ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>