ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮಂಗಳೂರು: ‘ಕುಂದುಕೊರತೆ’ ಸಭೆಯಲ್ಲಿ ಒಳಮೀಸಲಾತಿ ಚರ್ಚೆ

Published : 4 ಸೆಪ್ಟೆಂಬರ್ 2025, 5:24 IST
Last Updated : 4 ಸೆಪ್ಟೆಂಬರ್ 2025, 5:24 IST
ಫಾಲೋ ಮಾಡಿ
Comments
ಎಸ್‌ಸಿಎಸ್‌ಟಿ ಕುಂದುಕೊರತೆ ಸಭೆಯಲ್ಲಿ ‌ಉಪತಹಶೀಲ್ದಾರ್ ಆರ್‌. ಚೌಧರಿ ಸಹಾಯಕ ಸಮಾಜ ಕಲ್ಯಾಣಾಧಿಕಾರಿ ಸುರೇಶ್ ಅಡಿಗ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಪಾಲ್ಗೊಂಡಿದ್ದರು  ಪ್ರಜಾವಾಣಿ ಚಿತ್ರ
ಎಸ್‌ಸಿಎಸ್‌ಟಿ ಕುಂದುಕೊರತೆ ಸಭೆಯಲ್ಲಿ ‌ಉಪತಹಶೀಲ್ದಾರ್ ಆರ್‌. ಚೌಧರಿ ಸಹಾಯಕ ಸಮಾಜ ಕಲ್ಯಾಣಾಧಿಕಾರಿ ಸುರೇಶ್ ಅಡಿಗ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಪಾಲ್ಗೊಂಡಿದ್ದರು  ಪ್ರಜಾವಾಣಿ ಚಿತ್ರ
ನದಿತೀರಕ್ಕೆ ಮಣ್ಣು ಸುರಿದರು...
ಮಂಗಳೂರು ನಗರದ ಬೋಳೂರಿನ ಪರಪ್ಪು ಎಂಬಲ್ಲಿ ಫಲ್ಗುಣಿ ನದಿ ಸಮೀಪ ಪರಿಶಿಷ್ಟರಿಗೆ ಸೇರಿದ ಜಾಗಕ್ಕೆ ಕೆಲವರು ಮಣ್ಣು ಸುರಿದು ಅತಿಕ್ರಮಣಕ್ಕೆ ಪ್ರಯತ್ನಿಸಿದ್ದಾರೆ. ಈ ಕುರಿತು ನೀಡಿದ ದೂರಿಗೆ ಸಂಬಂಧಿಸಿ ಬರ್ಕೆ ಪೊಲೀಸ್ ಠಾಣೆಯಿಂದ ಮತ್ತು ಸಿಆರ್‌ಝಡ್‌ ವತಿಯಿಂದ ಪರಿಶೀಲನೆ ನಡೆದು ವರದಿ ಸಲ್ಲಿಸಲಾಗಿದೆ. ಆದರೆ ಇನ್ನೂ ಸರ್ವೆ ಕಾರ್ಯ ನಡೆಯಲಿಲ್ಲ ಅಲ್ಲಿನ ಮಣ್ಣನ್ನು ತೆರವುಗೊಳಿಸಿಯೂ ಇಲ್ಲ. ವರದಿ ಸಲ್ಲಿಸಿದ್ದರೂ ಕ್ರಮಕ್ಕೆ ಇಷ್ಟು ತಡ ಯಾಕೆ ಎಂದು ಮುಖಂಡರು ಪ್ರಶ್ನಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT