3ರಂದು ಹೊರೆಕಾಣಿಕೆ ಸಮರ್ಪಣೆ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ, ರಥೋತ್ಸವ ಹಾಗೂ ನಾಗಮಂಡಲೋತ್ಸವದ ಪ್ರಯುಕ್ತ ಎಸ್ಸಿಡಿಸಿಸಿ ಬ್ಯಾಂಕ್, ಸ್ವಸಹಾಯ ಸಂಘಗಳ ಒಕ್ಕೂಟ, ಬೆಳಪು, ಪಣಿಯೂರು, ಎಲ್ಲೂರು, ಉಚ್ಚಿಲ ಹಾಗೂ ಬೆಳಪು ಸೇವಾ ಸಹಕಾರಿ ಸಂಘದ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯನ್ನು ಏ.3ರಂದು ನಡೆಸಲಾಗುತ್ತದೆ.