ಈಗ ಜಗತ್ತೇ ಒಂದು ಹಳ್ಳಿಯಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಪ್ರತಿಭಾ ಪಲಾಯನ ಆಗಬಾರದು. ಮಂಗಳೂರು ನಿವೃತ್ತರ ನಗರ ಆಗಬಾರದು. ಈಗಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಎಷ್ಟೇ ಶ್ರೀಮಂತರಾದರೂ ಕೊಂಕಣಿ ಭಾಷೆ, ಕೊಂಕಣಿ ಸಂಸ್ಕೃತಿ ಮತ್ತು ಸನಾತನ ಪರಂಪರೆಯನ್ನು ಮರೆಯಬಾರದು. ಅದನ್ನು ಉಳಿಸಲು ಕಾಳಜಿ ವಹಿಸಬೇಕು ಎಂದು ಅವರು ಸಲಹೆ ನೀಡಿದರು.