ಆರೋಪಿ ಪತ್ತೆಗೆ ಎಸಿಪಿ ರಂಜಿತ್ ಬಂಡಾರು ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ನಾಲ್ಕು ತಂಡಗಳು ಆರೋಪಿಯ ಪತ್ತೆ ಕಾರ್ಯದಲ್ಲಿ ನಿರತವಾಗಿವೆ. ಸಾಕ್ಷ್ಯನಾಶಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪವಿತ್ರಾ ಆಚಾರ್ಯ ಹಾಗೂ ಅನಂತ ಭಟ್ ಎಂಬುವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು
ಹೇಳಿದ್ದಾರೆ.