ಶಾಸಕ ವೇದವ್ಯಾಸ ಕಾಮತ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಪ್ರಮುಖರಾದ ಭರತ್ರಾಜ್ ಕಾವೂರು, ವಿನಯ ಆಚಾರ್ಯ, ಕಿರಣ್ಕುಮಾರ್ ಕೋಡಿಕಲ್, ಕಿಶೋರ್ ಕೊಟ್ಟಾರಿ, ಮನೋಜ್ ಕುಮಾರ್, ಗಣೇಶ್ ಕುಲಾಲ್, ಶರಧಿ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಜೀವನ್ ಅಮೀನ್ ಇದ್ದರು. ನಮೃತಾ ರಾವ್ ಸ್ವಾಗತಿಸಿದರು. ಧೀರಜ್ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾ ಜೀವನ್ ವಂದಿಸಿದರು. ನರೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.