‘ಬಿಜೆಪಿಯಲ್ಲಿ ಅವರಿಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಕಾಂಗ್ರೆಸ್ಗೆ ಬಂದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಅವರು ಪರಾಭವಗೊಂಡರೂ, ಅನೇಕ ಕಾಂಗ್ರೆಸ್ ಹಿರಿಯ ಕಾರ್ಯಕರ್ತರನ್ನು ಬದಿಗಿಟ್ಟು, ಶೆಟ್ಟರ್ ಅವರಿಗೆ ವಿಧಾನ ಪರಿಷತ್ಗೆ ಆಯ್ಕೆ ಮಾಡಲಾಗಿತ್ತು. ಆದರೆ, ಈಗ ಈ ರೀತಿ ಬೆಳವಣಿಗೆ ಆಗಿದ್ದು ಸರಿಯಲ್ಲ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.