ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆಗೆ ಗಾಯಕ ವಿಜಯ ಪ್ರಕಾಶ್ ಬೇಟಿ

Last Updated 25 ಸೆಪ್ಟೆಂಬರ್ 2021, 12:39 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕನ್ನಡ ಚಿತ್ರ ರಂಗದ ಗಾಯಕ ವಿಜಯಪ್ರಕಾಶ್ ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು.

ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಅವರು ಶೇಷ ಸೇವೆ ನೆರವೇರಿಸಿದರು. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಜಯರಾಮ ರಾವ್, ಗೋಪಿನಾಥ್ ನಂಬೀಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT