ಕದ್ರಿ ಪಾರ್ಕ್ ಆವರಣದಲ್ಲಿ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ದಿದ್ದು, ಫುಡ್ ಕೋರ್ಟ್ಗೆ ಪ್ರತ್ಯೇಕ ಘಟಕ ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನ, ಜಿಂಕೆವನ, ಪಾರ್ಕ್ ರಸ್ತೆಗಳನ್ನು ಏಕೀಕೃತವಾಗಿ ನಿರ್ವಹಣೆ ಮಾಡಲು ಗುತ್ತಿಗೆ ನೀಡುವ ಬಗ್ಗೆ ಪರಿಶೀಲಿಸಲು ಜಿಲ್ಲಾಧಿಕಾರಿ ಸೂಚಿಸಿದರು.