ನಗರದ ರಾಮಕೃಷ್ಣ ಆಶ್ರಮದಲ್ಲಿ ಬುಧವಾರ ‘ಸ್ವಚ್ಛ ಭಾರತ ಶ್ರೇಷ್ಠ ಭಾರತ’ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಎಂದಾಕ್ಷಣ ಅಸಹಿಷ್ಣುತೆ ಭಾವ ಮೂಡಿಸುವ ಯತ್ನ ನಡೆದಿದೆ. ‘ಸರ್ವೇಜನ ಸುಖಿನೋ ಭವಂತು...’ ಎಂಬ ಚಿಂತನೆ ಬೇರೆ ಯಾವುದಾದರೂ ದೇಶದಲ್ಲಿ ಇದೆಯೇ? ನಮಗೆ ಹೊರಗಿನ ಚಿಂತನೆಗಳು ಬೇಕೇ?’ ಎಂದು ಪ್ರಶ್ನಿಸಿದರು.