ಅಬ್ದುಲ್ ರಶೀದ್ ಫೈಝಿ ವೆಳ್ಳಾಯಿಕ್ಕೋಡುಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸರ್ವಧರ್ಮ ಸಮನ್ವಯ ಸೌಹಾರ್ದ ಪೀಠ ಚಿತ್ರದುರ್ಗದ ಡಾ. ವಿಜಯಾನಂದ ಸ್ವಾಮೀಜಿ, ಚಿಕ್ಕಮಗಳೂರು ವಿಶ್ವ ಧರ್ಮ ಪೀಠದ ಡಾ.ಜಯಬಸವಾನಂದ ಸ್ವಾಮಿ, ಮಂಗಳೂರು ಕೋರ್ಡೆಲ್ ಚರ್ಚ್ ಧರ್ಮಗುರು ಕ್ಲಿಫರ್ಡ್ ಫರ್ನಾಂಡಿಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ಮಾಜಿ ಸಚಿವ ರಮಾನಾಥ ರೈ ಇದ್ದರು. ಜಂಇಯ್ಯತುಲ್ ಖುತ್ಬಾದ ಜಿಲ್ಲಾ ಘಟಕದ ಅಧ್ಯಕ್ಷ ದ.ಕ. ಎಸ್.ಬಿ.ದಾರಿಮಿ ದಿಕ್ಸೂಚಿ ಭಾಷಣ ಮಾಡಿದರು. ಅನೀಸ್ ಕೌಸರಿ ಸ್ವಾಗತಿಸಿದರು. ರಶೀದ್ ರಹ್ಮಾನಿ ಕಾರ್ಯಕ್ರಮ ನಿರೂಪಿಸಿದರು. ಇಸ್ಮಾಯಿಲ್ ಯಮಾನಿ ವಂದಿಸಿದರು.