ಬೆಳಗಾವಿ ನಗರ, ಉಡುಪಿ, ಕೋಟಾ, ಪಾಂಡೇಶ್ವರ, ಉರ್ವ, ಬಂದರು ಠಾಣೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಕರಾವಳಿ ಕಾವಲು ಪಡೆಯ ಮುಖ್ಯಸ್ಥರೂ ಆಗಿದ್ದರು. ಒಂದೂವರೆ ದಶಕದ ಹಿಂದೆ ಕರ್ನಾಟಕ ನಕ್ಸಲ್ ನಿಗ್ರಹ ಪಡೆಯಲ್ಲಿ ಎಸ್ಪಿಯಾಗಿದ್ದರು. ಮುಖ್ಯಮಂತ್ರಿಗಳ ಭದ್ರತಾ ಪಡೆಯ ಮುಖ್ಯಸ್ಥರೂ ಆಗಿದ್ದರು. ಎರಡು ಬಾರಿ ಮುಖ್ಯಮಂತ್ರಿಗಳ ಪದಕವನ್ನು ಪಡೆದಿದ್ದರು.