ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ, ಉದ್ಯಮಿ ಪ್ರಕಾಶ್ ಶೆಟ್ಟಿ, ಮುಖಂಡರಾದ ಕೆ.ಅಭಯಚಂದ್ರ ಜೈನ್, ಬ್ರಿಜೇಶ್ ಚೌಟ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯಂ, ಚಾಂಪಿಯನ್ಷಿಪ್ ಸಂಯೋಜಕರಾದ ಎಚ್.ವಸಂತ ಬೆರ್ನಾಡ್, ಧನಂಜಯ ಶೆಟ್ಟಿ, ಗೌತಮ್ ಹೆಗ್ಡೆ, ಎಪಿಪಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟ್ರಿಸ್ಟನ್ ಬಾಕ್ಸ್ಫಾರ್ಡ್ ಇದ್ದರು.