ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಸಮಿತಿ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ಕಾರ್ಯದರ್ಶಿ ಸುಭಾಷ್ ರೈ ಬೆಳ್ಳಿಪ್ಪಾಡಿ, ವಕೀಲ ಚಿದಾನಂದ ಬೈಲಾಡಿ,ಕೊಂಕಣಿ ಅಕಾಡೆಮಿ ಸದಸ್ಯ ದಾಮೋದರ್ ಭಂಡಾರ್ಕರ್, ತಾಲ್ಲೂಕು ಪಂಚಾಯಿತಿ ಸದಸ್ಯ ಪರಮೇಶ್ವರ ಭಂಡಾರಿ, ಪ್ರಮುಖರಾದ ರತ್ನಾಕರ ನಾಯ್ಕ್, ರವಿಪ್ರಸಾದ್ ಶೆಟ್ಟಿ, ಸ್ವರ್ಣಲತಾ ಹೆಗ್ಡೆ, ಮುಕೇಶ್ ಕೆಮ್ಮಿಂಜೆ ಉಪಸ್ಥಿತರಿದ್ದರು.