ಉದ್ಯಮಿ ಸಂಜೀವ ಪೂಜಾರಿ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉಜಿರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಂ ಡಿ, ಆರ್ಲ ರವೀಂದ್ರ ಪೂಜಾರಿ, ಸುಜಾತಾ ಅಣ್ಣಿ ಪೂಜಾರಿ, ವಿವಿಧ ಸಂಘಟನೆಗಳ ಪ್ರಮುಖರು, ಶ್ರೀ ರಾಮ ಕ್ಷೇತ್ರ ಸಮಿತಿ ಸದಸ್ಯರು, ಭಜನಾ ತಂಡದ ಸದಸ್ಯರು ಇದ್ದರು.