ಪೌರಾಯುಕ್ತ ರಾಯಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪಡಿ ಸಂಸ್ಥೆಯ ಅಧ್ಯಕ್ಷ ರೆನ್ನಿ ಡಿಸೋಜ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಸಂಚಾಲಕ ಮಂಜು ವಿಟ್ಲ, ಶಿಕ್ಷಣ ಸಂಪನ್ಮೂಲ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಂಗಳೂರು ರಿಯಾಝ್, ಸದಸ್ಯೆ ನಂದಾ ಪಾಯ್ಸ್, ಅಬ್ದುಲ್ ರಹ್ಮಾನ್ ಕುತ್ತಾರ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಉಷಾ ನಾಯ್ಕ ಇದ್ದರು.