<p><strong>ಮೂಡುಬಿದಿರೆ:</strong> ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್ಎಸ್ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು.</p>.<p>ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ 20ನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್ಎಸ್ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು.</p>.<p>ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ 20ನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>