ಪ್ರಜ್ವಲ್ ರೈ ಪಾತಾಜೆ ವಿರುದ್ಧ ಪುತ್ತೂರು ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಪ್ರಕರಣಗಳು ದಾಖಲಾಗಿದ್ದು, ಈ ಕಾರಣದಿಂದ ಅವರನ್ನು ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಶಿಫಾರಸು ಮಾಡಲಾಗಿತ್ತು. ಈ ಗಡಿಪಾರು ಆದೇಶಕ್ಕೆ ಸಂಬಂಧಿಸಿ ಪುತ್ತೂರಿನ ವಕೀಲರಾದ ಧನಂಜಯಕುಮಾರ್ ಮತ್ತು ಚಿನ್ಮಯ್ ರೈ ಈಶ್ವರಮಂಗಲ ನ್ಯಾಯಾಲಯದಲ್ಲಿ ವಾದಿಸಿದ್ದರು.