ಬೈಕ್ ಗಳು ಮತ್ತು ಮುಸ್ಲಿಂ ಲೀಗ್ ಪಕ್ಷದ ಬಾವುಟಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಕೇರಳ ಪೊಲೀಸರೂ ಸ್ಥಳಕ್ಕೆ ಬಂದಿದ್ದು, ಚರ್ಚೆ ನಡೆಸುತ್ತಿದ್ದಾರೆ.