ಮನವಿ ತಿರಸ್ಕೃತಗೊಂಡರೆ ಮೇಲ್ಮನವಿ, ಸಚಿವರ ಭೇಟಿ, ಇಲಾಖೆ ಅಧಿಕಾರಿಗಳ ಭೇಟಿ, ಸತ್ಯಾಗ್ರಹ, ಆಮರಣಾಂತ ಉಪವಾಸ ಕೈಗೊಳ್ಳಲು ಸಿದ್ಧರಿದ್ದೇವೆ. ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಾಳೆಪುಣಿ ಗ್ರಾಮ ಪಂಚಾಯಿತಿ ಆಡಳಿತ ನೀಡಿದೆ. ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.