ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಮಮತಾ ಗಟ್ಟಿ, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ.ಉದಯಕುಮಾರ್ ಇರ್ವತ್ತೂರು, ತುಳು ವಿಭಾಗದ ಸಂಚಾಲಕ ಡಾ. ಮಾಧವ, ತುಳು ಪರಿಷತ್ ವಿದ್ಯಾರ್ಥಿ ಸಮ್ಮೇಳನದ ಗೌರವಾಧ್ಯಕ್ಷ ಸ್ವರ್ಣ ಸುಂದರ, ಅಧ್ಯಕ್ಷ ಡಾ. ಪ್ರಭಾಕರ ನೀರುಮಾರ್ಗ, ಪ್ರಮುಖರಾದ ಶಿವಾನಂದ ಕರ್ಕೇರ, ಸುಭೋದಯ ಆಳ್ವಾ, ತಾರನಾಥ ಕಾಪಿಕಾಡ್, ಡಾ.ವಾಸುದೇವ ಬೆಳ್ಳೆ ಇದ್ದರು.