<p>ಸುಬ್ರಹ್ಮಣ್ಯ: ಕರ್ತವ್ಯವು ಬದುಕು ಕಟ್ಟಿಕೊಳ್ಳಲು ಕೇಂದ್ರಬಿಂದುವಾಗಿರುತ್ತದೆ. ಅಂಥ ಉದ್ಯೋಗವನ್ನು ಆರಾಧನೆ ಎಂಬಂತೆ ಪೂರೈಸಿದರೆ ನಿವೃತ್ತಿಯ ನಂತರವೂ ಸಂತೃಪ್ತಿ ಸಿಗುತ್ತದೆ ಎಂದು ಎಸ್ಎಸ್ಪಿಯು ಕಾಲೇಜಿನ ಪ್ರಾಂಶು ಪಾಲ ಸೋಮಶೇಖರ್ ನಾಯಕ್ ಹೇಳಿದರು.</p>.<p>ಎಸ್ಎಸ್ಪಿಯು ಕಾಲೇಜಿನಲ್ಲಿ 26 ವರ್ಷ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಬಾಬು ಎಚ್. ಹಾಸನಡ್ಕ ಅವರಿಗೆ ಕಾಲೇಜಿನಿಂದ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಬಾಬು ಎಚ್. ಹಾಸನಡ್ಕ ಮಾತನಾಡಿದರು, ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಂದಾ ಹರೀಶ್, ಹಿರಿಯ ಸಹಶಿಕ್ಷಕ ಎಂ. ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ಹಿರಿಯ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ ಮಾತನಾಡಿದರು.</p>.<p>ನೂತನ ಗ್ರಂಥಪಾಲಕ ಶಶಿಧರ ಕತ್ತಿಮಜಲು ಅವರನ್ನು ಅಭಿನಂದಿಸಲಾಯಿತು. ಕಾಲೇಜಿನ ಮತ್ತು ಪ್ರೌಢಶಾಲೆ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-547855382</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಬ್ರಹ್ಮಣ್ಯ: ಕರ್ತವ್ಯವು ಬದುಕು ಕಟ್ಟಿಕೊಳ್ಳಲು ಕೇಂದ್ರಬಿಂದುವಾಗಿರುತ್ತದೆ. ಅಂಥ ಉದ್ಯೋಗವನ್ನು ಆರಾಧನೆ ಎಂಬಂತೆ ಪೂರೈಸಿದರೆ ನಿವೃತ್ತಿಯ ನಂತರವೂ ಸಂತೃಪ್ತಿ ಸಿಗುತ್ತದೆ ಎಂದು ಎಸ್ಎಸ್ಪಿಯು ಕಾಲೇಜಿನ ಪ್ರಾಂಶು ಪಾಲ ಸೋಮಶೇಖರ್ ನಾಯಕ್ ಹೇಳಿದರು.</p>.<p>ಎಸ್ಎಸ್ಪಿಯು ಕಾಲೇಜಿನಲ್ಲಿ 26 ವರ್ಷ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಬಾಬು ಎಚ್. ಹಾಸನಡ್ಕ ಅವರಿಗೆ ಕಾಲೇಜಿನಿಂದ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಬಾಬು ಎಚ್. ಹಾಸನಡ್ಕ ಮಾತನಾಡಿದರು, ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಂದಾ ಹರೀಶ್, ಹಿರಿಯ ಸಹಶಿಕ್ಷಕ ಎಂ. ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ಹಿರಿಯ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ ಮಾತನಾಡಿದರು.</p>.<p>ನೂತನ ಗ್ರಂಥಪಾಲಕ ಶಶಿಧರ ಕತ್ತಿಮಜಲು ಅವರನ್ನು ಅಭಿನಂದಿಸಲಾಯಿತು. ಕಾಲೇಜಿನ ಮತ್ತು ಪ್ರೌಢಶಾಲೆ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-547855382</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>