‘ಕಾಮುಕ ಶಿಕ್ಷಕ ಮತ್ತೆ ಸುಬ್ರಹ್ಮಣ್ಯಕ್ಕೆ ಕಾಲಿಡಬಾರದು. ಶಾಶ್ವತವಾಗಿ ಕೆಲಸದಿಂದ ತೆಗೆಯಬೇಕು’ ಎಂದು ಆಗ್ರಹಿಸಿದರು. ಪ್ರಶಾಂತ್ ಮಾಣಿಲ, ರಾಜೇಶ್ ಎನ್ ಎಸ್, ರವಿಕಕ್ಕೆಪದವು, ನೀಲಪ್ಪ, ರವೀಂದ್ರ ಕುಮಾರ್ ರುದ್ರಪಾದ, ಮೋಹನ್ದಾಸ್ ರೈ, ಕೃಷ್ಣ ಮೂರ್ತಿ, ಸುಧೀರ್ ಶೆಟ್ಟಿ, ಸತೀಶ್ ಕೂಜುಗೋಡು, ಗೊಪಾಲ ಎಣ್ಣೆಮಜಲು, ಎಚ್.ಎಲ್ ವೆಂಕಟೇಶ್, ಲಲಿತಾ ಗುಂಡಡ್ಕ, ಸವಿತಾ ಭಟ್, ದಿವ್ಯಾ, ಭಾರತಿ ಮೂಕಮಲೆ ಇದ್ದರು.