ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ ಪುನರಾಯ್ಕೆಗೊಂಡರು. ಸಂಚಾಲಕರಾಗಿ ವಿನಯ ಆಚಾರ್ಯ ಹೊಸಬೆಟ್ಟು, ಉಪಾಧ್ಯಕ್ಷರಾಗಿ ಎಂ.ಜಿ. ರಾಮಚಂದ್ರ ರಾವ್, ಲೀಲಾಧರ ಶೆಟ್ಟಿ ಕಟ್ಲ, ರವಿ ಶೆಟ್ಟಿ, ಪಿ. ಕೃಷ್ಣಮೂರ್ತಿ ಸುರತ್ಕಲ್, ನಾರಾಯಣ ಶೆಟ್ಟಿ ಕಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಜೊತೆ ಕಾರ್ಯದರ್ಶಿಗಳಾಗಿ ಗುಣಶೇಖರ್ ಶೆಟ್ಟಿ, ಜಯ ದೇವಾಡಿಗ, ಸುಧಾಕರ ಶೆಟ್ಟಿ ಕಟ್ಲ, ಸತೀಶ್ ಶೆಟ್ಟಿ ಬಾಳಿಕೆ, ಅನಂತ್ ರಾಜ್ ಶೆಟ್ಟಿಗಾರ್, ಮಹಾಬಲ ಭಂಡಾರಿ, ರಾಮಚಂದ್ರ ಕುಳಾಯಿ, ಪ್ರದೀಪ್ ಶೆಟ್ಟಿ ಬಾಳಿಕೆ, ಅಶ್ವಿತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ನಾಗರಾಜ್ ಕಡಂಬೋಡಿ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಶಿಶಿರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ರತ್ನಾಕರ್ ಶೆಟ್ಟಿ ಮುದ್ದರ ಮನೆ, ದೇವೇಂದ್ರ ಎಫ್. ಶೆಟ್ಟಿ, ದಿವಾಕರ ಶೆಟ್ಟಿ ಚೇಳ್ಯಾರು, ಪುಂಡಲೀಕ ಹೊಸಬೆಟ್ಟು, ಕೋಶಾಧಿಕಾರಿಯಾಗಿ ಟಿ. ಎನ್ ರಮೇಶ್ ಆಯ್ಕೆಗೊಂಡರು.